ಪ್ರಿಯಾಂಕಾ ಗಾಂಧಿ 
ದೇಶ

ಮಹಿಳೆಯರ ಸುರಕ್ಷತೆಗೆ ನೀವೇ ಜವಾಬ್ದಾರರು: ಯೋಗಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ

ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನವದೆಹಲಿ: ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸೆಪ್ಟಂಬರ್ 14 ರಂದು ಹರ್ತಾಸ್ ಜಿಲ್ಲೆಯಲ್ಲಿ 19 ವರ್ಷದ ದಲಿತ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಸಂಬಂಧ ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾರೆ, 

ಹತ್ರಾಸ್, ಶಹಜಹಾನ್ಪುರ ಮತ್ತು ಗೋರಖ್ಪುರಗಳಲ್ಲಿ ಒಂದರ ನಂತರ ಒಂದರಂತೆ ಅತ್ಯಾಚಾರದ ಘಟನೆಗಳು ರಾಜ್ಯವನ್ನು ಬೆಚ್ಚಿಬೀಳಿಸಿವೆ ಎಂದು ಅವರು ಹೇಳಿದರು.

"ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಬಹಳ ಮಟ್ಟಿಗೆ ಹದಗೆಟ್ಟಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ, ಅಪರಾಧಿಗಳು ಮುಕ್ತವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ, ಸಂತ್ರಸ್ತೆ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT