ಶ್ರೀ ಕೃಷ್ಣ ಜನ್ಮಭೂಮಿ ಮಂದಿರ 
ದೇಶ

ಮಥುರಾ:  ಕೃಷ್ಣ ಜನ್ಮಭೂಮಿ ಮಸೀದಿ ತೆರವಿನ ಮನವಿ ವಜಾ

ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ದೇವಲಾಯದ ಜಾಗದಲ್ಲೇ ಮಸೀದಿ ನಿರ್ಮಾಣವಾಗಿದೆ  ಎಂಬ ಕಾರಣಕ್ಕೆ ಹಿಂದೂ ಪವಿತ್ರ ಪಟ್ಟಣದ ಶಾಹಿ ಈದ್ಗಾ  ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಮಥುರಾದ ಸಿವಿಲ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಮಥುರಾ: ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ದೇವಲಾಯದ ಜಾಗದಲ್ಲೇ ಮಸೀದಿ ನಿರ್ಮಾಣವಾಗಿದೆ  ಎಂಬ ಕಾರಣಕ್ಕೆ ಹಿಂದೂ ಪವಿತ್ರ ಪಟ್ಟಣದ ಶಾಹಿ ಈದ್ಗಾ  ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಮಥುರಾದ ಸಿವಿಲ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಸಹಾಯಕ ಜಿಲ್ಲಾ ನ್ಯಾಯಾಧೀಶರಾದ ಛಾಯಾ ಶರ್ಮಾ ಈ ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.

ಪೂಜಾ ಸ್ಥಳಗಳು (ವಿಶೇಷ ನಿಬಂಧನೆಗಳು) ಕಾಯ್ದೆ 1991 ರ ಅಡಿಯಲ್ಲಿ ಪ್ರಕರಣವನ್ನು ಒಪ್ಪಿಕೊಳ್ಳುವ ಬಾರ್ ಅನ್ನು ಉಲ್ಲೇಖಿಸಿ ನ್ಯಾಯಾಲಯವು ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದೆ.

ಹಿಂದೂ ದೇವರಾದ ಕೃಷ್ಣನ ಪರ ಶ್ರೀಕೃಷ್ಣ ವಿರಾಜಮಾನ್ ಸಲ್ಲಿಸಿದ್ದ ಅರ್ಜಿಯಲ್ಲಿ ದೇವಾಲಯದ ಸ್ಥಳದಲ್ಲಿ ಅತಿಕ್ರಮವಾಗಿ ಕಟ್ಟಿದ್ದ ಮಸೀದಿಯನ್ನು ತೆಗೆದುಹಾಕಬೇಕೆಂದು ಕೋರಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT