ಮಧ್ಯಾಹ್ನದ ಭೋಜನ ಮಾಡುತ್ತಿರುವ ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ 13 ತರಹೇವಾರಿ ಭಕ್ಷ್ಯ ಭೋಜನ!

ಪಶ್ಚಿಮ ಬಂಗಾಳದ ಬಾಬಾನಿಪುರದಲ್ಲಿ ಇಂದು ಮನೆ ಮನೆಗೆ ಹೋಗಿ ಮತ ಯಾಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಸಮರೇಂದ್ರ ಪ್ರಸಾದ್ ಬಿಸ್ವಾಸ್ ಅವರ ನಿವಾಸದಲ್ಲಿ ಮಧ್ಯಾಹ್ನ ಭೋಜನ ಸವಿದರು. ಪಕ್ಷದ ಮುಖಂಡರಾದ ಪಕ್ಷದ ಮುಖಂಡರಾದ ಸ್ವಪನ್ ದಾಸ್‌ಗುಪ್ತಾ ಮತ್ತು ದಿನೇಶ್ ತ್ರಿವೇದಿ ಕೂಡ ಪಾಲ್ಗೊಂಡಿದ್ದರು.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಾಬಾನಿಪುರದಲ್ಲಿ ಇಂದು ಮನೆ ಮನೆಗೆ ಹೋಗಿ ಮತ ಯಾಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಸಮರೇಂದ್ರ ಪ್ರಸಾದ್ ಬಿಸ್ವಾಸ್ ಅವರ ನಿವಾಸದಲ್ಲಿ ಮಧ್ಯಾಹ್ನದ ಭೋಜನ ಸವಿದರು. ಪಕ್ಷದ ಮುಖಂಡರಾದ ಪಕ್ಷದ ಮುಖಂಡರಾದ ಸ್ವಪನ್ ದಾಸ್‌ಗುಪ್ತಾ ಮತ್ತು ದಿನೇಶ್ ತ್ರಿವೇದಿ ಕೂಡ ಪಾಲ್ಗೊಂಡಿದ್ದರು.

ಅಮಿತ್ ಶಾ ಅವರ ಮಧ್ಯಾಹ್ನದ ಊಟಕ್ಕಾಗಿ ಲುಚಿ, ರೊಟ್ಟಿ, ಚಾಲ್ಲರ್ ದಾಲ್, ಬೈಂಗನ್ ಭಜಾ, ಕುಮ್ರೊ (ಕುಂಬಳಕಾಯಿ) ಭಜಾ, ಪಟಾಲ್ ಸಬ್ಜಿ, ಚನಾರ್ (ಪನೀರ್) ದಾಲ್ನಾ, ಧೋಕರ್ ದಾಲ್ನಾ, ಭಿಂದಿ ಸಬ್ಜಿ, ಮಾವಿನ ಚಾಟ್ನಿ, ಪಾಪಾಡ್ ಮತ್ತು ಐದು ವಿಧದ ಕೋಲ್ಕತ್ತಾದ ವಿಶೇಷ ಸಿಹಿತಿಂಡಿಗಳನ್ನು ತಯಾರಿಸಲಾಗಿತ್ತು.

ಇದೇ ವೇಳೆ ಚುನಾವಣೆ ಕುರಿತಂತೆ  ಮಾತನಾಡಿದ ಬಿಸ್ವಾಸ್, ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ ಅವರ ಬೆಂಬಲದಿಂದಾಗಿ ಬೆಳೆದ ಮಮತಾ ಬ್ಯಾನರ್ಜಿಗೆ ಇಂದು ಅವರ ನೆನಪಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಡ ಸರ್ಕಾರವನ್ನು ಕಿತ್ತು ಹಾಕಿ ಮಮತಾ ಬ್ಯಾನರ್ಜಿ ಬೆಳೆಯಲು ಬೆಂಬಲಿಸಿತ್ತು,ಇಲ್ಲವಾದರೆ ಈಗ ಅಷ್ಟು ಎತ್ತರಕ್ಕೆ ಆಕೆ ಬೆಳೆಯುತ್ತಿರಲಿಲ್ಲ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT