ಸಾಂದರ್ಭಿಕ ಚಿತ್ರ 
ದೇಶ

ಶೋಪಿಯಾನ್ ಎನ್ ಕೌಂಟರ್: ಮೂವರು ಅಪರಿಚಿತ ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ 

ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ಶೋಪಿಯಾನ್ ಜಿಲ್ಲೆಯ ಹಡಿಪೊರದಲ್ಲಿ ಎನ್ ಕೌಂಟರ್ ಇನ್ನೂ ನಡೆಯುತ್ತಿದೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಉಗ್ರಗಾಮಿ ಸಂಘಟನೆಗೆ ಹೊಸದಾಗಿ ಸೇರಿದ ಯುವಕರನ್ನು ಎನ್ ಕೌಂಟರ್ ಆರಂಭದಲ್ಲಿ ಪ್ರಾಮಾಣಿಕವಾಗಿ ಶರಣಾಗುವಂತೆ ಪೊಲೀಸರು ಕೇಳಿಕೊಂಡರು. ಒಬ್ಬ ಉಗ್ರನ ಪೋಷಕರು ಕೂಡ ಮನವಿ ಮಾಡಿಕೊಂಡಿದ್ದರೂ ಆತ ಯಾರ ಮಾತನ್ನೂ ಕೇಳಲಿಲ್ಲ, ಬೇರೆ ಉಗ್ರರು ಆತನನ್ನು ಶರಣಾಗಲು ಬಿಡಲಿಲ್ಲ, ಹೀಗಾಗಿ ಪೊಲೀಸರು ಕೊಂದು ಹಾಕಿದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT