ಅಮಿತ್ ಶಾ 
ದೇಶ

ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾ

ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. 

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. 

ಕೇಂದ್ರ ಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಕೂಚ್ ಬೆಹಾರ್ ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದರು ಎಂದು ಅಮಿತ್ ಶಾ ಹೇಳಿದ್ದಾರೆ.

ಏ.10 ರಂದು ಕೂಚ್ ಬೆಹಾರ್ ನಲ್ಲಿ ಮತದಾನದ ವೇಳೆಯೇ ಹಿಂಸಾಚಾರ ಉಂಟಾಗಿತ್ತು.  ಕೇಂದ್ರ ಪಡೆಗಳು ಮತಗಟ್ಟೆಯ ಬಳಿ ಎರಡು ಬಾರಿ ಗುಂಡು ಹಾರಿಸಿದ್ದರು. ಈ ವೇಳೆ ಜನತೆ ತಮ್ಮ ಮತ ಚಲಾಯಿಸುತ್ತಿದ್ದರು, ಕೇಂದ್ರಪಡೆಗಳು ಗುಂಡು ಹಾರಿಸಿದ ಪರಿಣಾಮ ಪಕ್ಷದ  ನಾಲ್ವರು ಕಾರ್ಯಕರ್ತರು ಸಾವನ್ನಪ್ಪಿದರು ಎಂದು ಟಿಎಂಸಿ ಆರೋಪಿಸಿದೆ. 

ಆದರೆ ಚುನಾವಣಾ ಆಯೋಗ ಕೇಂದ್ರ ಪಡೆಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿವೆ ಎಂದು ಆಯೋಗ ಕೇಂದ್ರ ಪಡೆಗಳಿಗೆ ಕ್ಲೀನ್ ಚಿಟ್ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT