ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದರು 
ದೇಶ

ಬೈಪಾಸ್‌ ಶಸ್ತ್ರ ಚಿಕಿತ್ಸೆ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್

ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.

ನವದೆಹಲಿ: ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ. ಈ ಸಂಬಂಧ ಕೋವಿಂದ್‌ ಸೋಮವಾರ ಟ್ವೀಟ್‌ ಮಾಡಿದ್ದು, 'ಶಸ್ತ್ರ ಚಿಕಿತ್ಸೆಯ ನಂತರ ಆರೋಗ್ಯವಾಗಿ ರಾಷ್ಟ್ರಪತಿ ಭವನಕ್ಕೆ ಹಿಂದಿರುಗಿದ್ದೇನೆ"ಎಂದು ಹೇಳಿದ್ದಾರೆ.

ನಿಮ್ಮೆಲ್ಲರ ಪ್ರಾರ್ಥನೆಗಳಿಂದಾಗಿ ಮತ್ತೆ ಆರೋಗ್ಯವಂತನಾಗಿದ್ದೇನೆ. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಯ ಆರೈಕೆಯಿಂದ ತ್ವರಿತವಾಗಿ ಚೇತರಿಸಿಕೊಂಡಿದ್ದೇನೆ. ಎಲ್ಲರಿಗೂ ಕೃತಜ್ಞತೆಗಳು. ಮನೆಗೆ ಹಿಂದಿರುಗಿರುವುದಕ್ಕೆ ಸಂತೋಷವಾಗಿದೆ ಎಂದು ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT