ಮಯಾವತಿ 
ದೇಶ

ವಲಸಿಗರಿಗೆ ಉಚಿತ ಊಟ, ವಸತಿ ಒದಗಿಸಿ: ಸರ್ಕಾರಕ್ಕೆ ಮಾಯಾವತಿ ಆಗ್ರಹ

ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಲಕ್ನೋ: ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಉಚಿತ ಲಸಿಕೆ ನೀಡುವಂತೆಯೂ ಅವರು ಆಗ್ರಹಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮತ್ತೆ ಸರ್ಕಾರ ಲಾಕ್ ಡೌನ್ ಘೋಷಿಸುವ ಭಯದಲ್ಲಿ ವಲಸಿಗರು ತಮ್ಮ ಊರುಗಳಿಗೆ ತೆರಳಲು ಯೋಜಿಸುತ್ತಿದ್ದಾರೆ. 

ರಾಜ್ಯ ಸರ್ಕಾರಗಳು ಆಹಾರ ಮತ್ತು ವಸತಿಗಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು, ವಲಸಿಗರಿಂದ ಕೊರೋನಾ ಮತ್ತಷ್ಟು ಹರಡುವುದನ್ನು ತಪ್ಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೂ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT