ತಾಜ್ ಮಹಲ್ 
ದೇಶ

ಕೋವಿಡ್-19: ಮೇ 15 ರವರೆಗೂ ಕೇಂದ್ರ ಸಂರಕ್ಷಿತ ಸ್ಮಾರಕಗಳು, ಮ್ಯೂಸಿಯಂ ಬಂದ್

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

ಈ ನಿಟ್ಟಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಆದೇಶ ಹೊರಡಿಸಿದ್ದು, ಸಂಸ್ಕೃತಿ ಸಚಿವ  ಪ್ರಹ್ಲಾದ್ ಪಟೇಲ್  ಇಂದು ಸಂಜೆ ಟ್ವೀಟ್ ಮಾಡಿದ್ದಾರೆ. 

ಕೋವಿಡ್ ಪರಿಸ್ಥಿತಿಯಿಂದಾಗಿ ಎಎಸ್ಐ ಅಡಿಯಲ್ಲಿರುವ ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು, ತಾಣಗಳು ಮತ್ತು ವಸ್ತುಸಂಗ್ರಹಾಲಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೇ 15 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಎಎಸ್ಐ ತಿಳಿಸಿದೆ.

ಕಳೆದ ವರ್ಷವೂ ಎಎಸ್ಐ ನಿರ್ವಹಿಸುತ್ತಿದ್ದ ಎಲ್ಲಾ ಸ್ಮಾರಕಗಳು ಮತ್ತು ತಾಣಗಳನ್ನು ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ಮುಚ್ಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT