ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಕೊಲ್ಲಂ ನ ಕಾನ್ವೆಂಟ್ ಬಾವಿಯಲ್ಲಿ 42 ವರ್ಷದ ಸನ್ಯಾಸಿನಿ ಶವಪತ್ತೆ

ಕೊಲ್ಲಂನ ಕುರೀಪುಳದಲ್ಲಿರುವ ಕಾನ್ವೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ 42 ವರ್ಷದ ಸನ್ಯಾಸಿನಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೊಲ್ಲಂ:  ಕೊಲ್ಲಂನ ಕುರೀಪುಳದಲ್ಲಿರುವ ಕಾನ್ವೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ 42 ವರ್ಷದ ಸನ್ಯಾಸಿನಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕರುಣಗಪಲ್ಲಿಯ ಪಾವುಂಬಾ ನಿವಾಸಿ ಮಾಬೆಲ್ ಜೋಸೆಫ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಪ್ರಾರ್ಥನೆಗೆ ಹಾಜರಾಗಲು ಸಾದ್ಯವಾಗದ ಕಾರಣ ತಾನು ಆತ್ನಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಈ ಡೆತ್ ನೋಟ್ ಅವರ ಸಹ ಸನ್ಯಾಸಿನಿಗಳಿಗೆ ತಿಳಿದಿದೆ. 

ದೈಹಿಕ ಆಲಸ್ಯ ಮತ್ತು ದೇಹದ ಅಲರ್ಜಿ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಮಾಬೆಲ್ ಆರು ತಿಂಗಳ ಹಿಂದೆ ಕಾನ್ವೆಂಟ್ ಗೆ ಬಂದಿದ್ದರು. ಮಾಬೆಲ್ ಅವರ ದೇಹವನ್ನು ಹೊರ ತೆಗೆಯಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT