ದೀಪ್ ಸಿಧು 
ದೇಶ

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!

ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟ ದೀಪ್ ಸಿಧು ಬಂಧನವಾಗಿದೆ.

ಪ್ರತಿಭಟನೆ ವೇಳೆ ಪಾರಂಪರಿಕ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಎಎಸ್ಐ ಎಫ್‌ಐಆರ್‌ ದಾಖಲಿಸಿದೆ.

ಈ ಮುನ್ನ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಮೆರವಣಿಗೆಯ ವೇಳೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 9 ರಂದು ಬಂಧಿಸಲ್ಪಟ್ಟಿದ್ದ ದೀಪ್ ಸಿಧುಗೆ ದೆಹಲಿಯ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT