ಪ್ರಧಾನಿ ನರೇಂದ್ರ ಮೋದಿ 
ದೇಶ

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಸೂಕ್ತ ಕ್ರಮ ಅಗತ್ಯ- ಪ್ರಧಾನಿ ಮೋದಿ

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ನವದೆಹಲಿ: ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ಅಮೆರಿಕ ಆಯೋಜಿಸಿದ್ದ 40 ಜಾಗತಿಕ ನಾಯಕರ ವರ್ಚುಯಲ್ ಶೃಂಗಸಭೆಯಲ್ಲಿ ಮಾತನಾಡಿದ ಅವರು,  ಸುಸ್ಥಿರ ಜೀವನ ಶೈಲಿ ಮತ್ತು ಮೂಲಗಳಿಗೆ ಹಿಂತಿರುಗಿ ಮಾರ್ಗದರ್ಶಿ ತತ್ವ ಕೋವಿಡ್ ನಂತರ ಯುಗದ ಆರ್ಥಿಕ ಕಾರ್ಯತಂತ್ರಕ್ಕೆ ಪ್ರಮುಖ ಆಧಾರಸ್ತಂಭವಾಗಬೇಕು ಎಂದರು.

ಜೋ- ಬೈಡೆನ್ ಜೊತೆಗೂಡಿ ಭಾರತ-ಯುಎಸ್ ಹವಾಮಾನ ಮತ್ತು ಶುದ್ಧ ಇಂಧನ ಅಜೆಂಡಾ 2030 ಸಹಭಾಗಿತ್ವವನ್ನು'  ಪ್ರಾರಂಭಿಸುತ್ತಿರುವುದಾಗಿ ಹೇಳಿದ ಪ್ರಧಾನಿ,  ನಾವಿಬ್ಬರು ಒಟ್ಟಾಗಿ ಹೂಡಿಕೆ, ಶುದ್ಧ ತಂತ್ರಜ್ಞಾನ ಹಾಗೂ ಹಸಿರು ಸಹಭಾಗಿತ್ವಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. 

ಸಜ್ಜುಗೊಳಿಸಲು, ಶುದ್ಧ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ಹಸಿರು ಸಹಯೋಗವನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತೇವೆ" ಎಂದು ಅವರು ಶೃಂಗಸಭೆಯಲ್ಲಿ ಹೇಳಿದರು.

ಅಭಿವೃದ್ಧಿ ಸವಾಲುಗಳ ಹೊರತಾಗಿಯೂ ಶುದ್ಧ ಇಂಧನ, ಇಂಧನ ದಕ್ಷತೆ, ಕ್ಷೇತ್ರದಲ್ಲಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿದೆ. ಮಾನವೀಯತೆಯಿಂದ ಹವಾಮಾನ ವೈಫರೀತ್ಯ ಎದುರಿಸಲು ಸೂಕ್ತ ಅಕ್ರಮ ಅಗತ್ಯವಾಗಿದೆ. ಇಂತಹ ಹೆಚ್ಚಿನ ವೇಗದ,  ದೊಡ್ಡ ಪ್ರಮಾಣದ ಕ್ರಮ ಅಗತ್ಯವಾಗಿದೆ. ನಮ್ಮ ಪಾತ್ರವನ್ನು ನಾವು ಮಾಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT