ಕಾರ್ಮಿಕರು ದಾಖಲಾಗಿದ್ದ ಆಸ್ಪತ್ರೆಯ ಮುಂಭಾಗದ ದೃಶ್ಯ 
ದೇಶ

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕುಡಿಯಲು ಮದ್ಯ ಸಿಗದೆ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ 7 ಕಾರ್ಮಿಕರು ಸಾವು

ಕುಡಿಯಲು ಆಲ್ಕೋಹಾಲ್ ಸಿಕ್ಕಿಲ್ಲವೆಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಏಳು ಮಂದಿ ಕಾರ್ಮಿಕರು ದುರಂತ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮುಂಬೈ: ಕುಡಿಯಲು ಆಲ್ಕೋಹಾಲ್ ಸಿಕ್ಕಿಲ್ಲವೆಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಏಳು ಮಂದಿ ಕಾರ್ಮಿಕರು ದುರಂತ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಈ ಘಟನೆ ವರದಿಯಾಗಿದ್ದು  ಮದ್ಯದಂಗಡಿಗಳನ್ನು ಮುಚ್ಚಿದ್ದರಿಂದ ಮದ್ಯ ಸಿಕ್ಕದೆ ಸ್ಯಾನಿಟೈಸರ್ ಸೇವನೆ ಮಾಡಿದ ಪರಿಣಾಮ ಸಾವು ಸಂಭವಿಸಿದೆ.

"ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇವರೆಲ್ಲರೂ ಕಾರ್ಮಿಕರಾಗಿದ್ದರು. ಅವರು ಆಲ್ಕೊಹಾಲ್ ಖರೀದಿಸಲು ಸಾಧ್ಯವಾಗದೆ ಹೋದಾಗ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ್ದಾರೆ" ಎಂದು ಡಬ್ಲ್ಯೂ ಪೊಲೀಸ್ ಠಾಣೆಯ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಂಜಯ್ ಪೂಜಲ್ವಾರ್ ಹೇಳಿದ್ದಾರೆ.

ಕೋವಿಡ್ ಪ್ರಕರಣಗಳು ಶೀಘ್ರವಾಗಿ ಹೆಚ್ಚುತ್ತಿರುವ ಮಧ್ಯೆ ಮಹಾರಾಷ್ಟ್ರ ಸರ್ಕಾರ ಗುರುವಾರ ಕಠಿಣ ನಿರ್ಬಂಧಗಳನ್ನು ವಿಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT