ಸಾಂದರ್ಭಿಕ ಚಿತ್ರ 
ದೇಶ

ಕಾನ್ಪುರದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ 

ದೇಶದಲ್ಲಿ ಕೊರೋನಾ ಸಾವು-ನೋವುಗಳ ನಡುವೆ ಉಳಿದ ಹಲವು ರೀತಿಯ ಸಮಸ್ಯೆಗಳು ಕೂಡ ಸಾಕಷ್ಟಿವೆ. ಕೊರೋನಾ ಸೋಂಕಿತ ರೋಗಿಗಳಿಗೆ ನೀಡುವ ಆಕ್ಸಿಜನ್ ಗಳನ್ನು ಘಟಕಗಳಿಂ ಸಿಲೆಂಡರ್ ಗೆ ತುಂಬಿಸುವುದು, ಅವುಗಳನ್ನು ಸಾಗಾಟ ಮಾಡುವುದು ಸಹ ಸವಾಲಿನ ಕೆಲಸ.

ಕಾನ್ಪುರ (ಉತ್ತರ ಪ್ರದೇಶ): ದೇಶದಲ್ಲಿ ಕೊರೋನಾ ಸಾವು-ನೋವುಗಳ ನಡುವೆ ಉಳಿದ ಹಲವು ರೀತಿಯ ಸಮಸ್ಯೆಗಳು ಕೂಡ ಸಾಕಷ್ಟಿವೆ. ಕೊರೋನಾ ಸೋಂಕಿತ ರೋಗಿಗಳಿಗೆ ನೀಡುವ ಆಕ್ಸಿಜನ್ ಗಳನ್ನು ಘಟಕಗಳಿಂ ಸಿಲೆಂಡರ್ ಗೆ ತುಂಬಿಸುವುದು, ಅವುಗಳನ್ನು ಸಾಗಾಟ ಮಾಡುವುದು ಸಹ ಸವಾಲಿನ ಕೆಲಸ.

ಇಂದು ಬೆಳಗ್ಗೆ ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಪಂಕಿ ಆಕ್ಸಿಜನ್ ಘಟಕದಲ್ಲಿ ಆಕ್ಸಿಜನ್ ನ್ನು ಮರು ತುಂಬಿಸುವಾಗ ಸಿಲೆಂಡರ್ ಸ್ಫೋಟವಾಗಿ ಓರ್ವ ಕಾರ್ಮಿಕ ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ದಾದಾ ನಗರ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿರುವ ಈ ದುರ್ಘಟನೆ ಸ್ಥಳದಲ್ಲಿ ಸದ್ಯ ಪೊಲೀಸರು ಇದ್ದು ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT