ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು 
ದೇಶ

ಭಾರತೀಯ ಭಾಷೆಗಳ ಸಂರಕ್ಷಣೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರತಿಪಾದನೆ

ಭಾರತೀಯ ಭಾಷೆಗಳನ್ನು ಸಂರಕ್ಷಿಸಿ ಪುನರುಜ್ಜೀವನಗೊಳಿಸಲು ಜಂಟಿ ಸಮನ್ವಯದ ಪ್ರಯತ್ನ ಬಹಳ ಅಗತ್ಯ ಎಂದು ಉಪರಾಷ್ಟಪತಿ ಎಂ.ವೆಂಕಯ್ಯಕಯ್ಯ ನಾಯ್ಡು ಒತ್ತಿ ಹೇಳಿದ್ದಾರೆ.

ನವದೆಹಲಿ: ಭಾರತೀಯ ಭಾಷೆಗಳನ್ನು ಸಂರಕ್ಷಿಸಿ ಪುನರುಜ್ಜೀವನಗೊಳಿಸಲು ಜಂಟಿ ಸಮನ್ವಯದ ಪ್ರಯತ್ನ ಬಹಳ ಅಗತ್ಯ ಎಂದು ಉಪರಾಷ್ಟಪತಿ ಎಂ.ವೆಂಕಯ್ಯಕಯ್ಯ ನಾಯ್ಡು ಒತ್ತಿ ಹೇಳಿದ್ದಾರೆ.

ಮಾತೃಭಾಷೆಗಳ ಸಂರಕ್ಷಣೆ ಕುರಿತು ಇಂದು ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಉಪರಾಷ್ಟ್ರಪತಿ, ನಮ್ಮ ಭಾಷೆಗಳ ಪರಂಪರೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಲು ಜನಾಂದೋಲನ ಅಗತ್ಯ ಎಂದರು.

ಭಾಷೆಗಳನ್ನು ಸಮೃದ್ಧಗೊಳಿಸುವಲ್ಲಿ ಅನುವಾದ ಪ್ರಮುಖ ಪಾತ್ರ ವಹಿಸುತ್ತದೆ ಎಂದ ಅವರು, ಭಾರತೀಯ ಭಾಷೆಗಳ ಅನುವಾದ ಗುಣಮಟ್ಟ ಮತ್ತು ಪ್ರಮಾಣ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳಾಗಬೇಕು ಎಂದು ಕರೆ ನೀಡಿದರು.

ಗ್ರಾಮೀಣ ಪ್ರದೇಶಗಳ ವಿಶಿಷ್ಟ ಮತ್ತು ದೇಸಿ ಪದಗಳನ್ನು ಸಂಗ್ರಹಿಸಿ ಸಂರಕ್ಷಿಸುವುದು ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದ ಅವರು, ಗ್ರಾಮೀಣ ಭಾಗದಲ್ಲಿ ಬಳಕೆಯಲ್ಲಿದ್ದ ಅಳಿವಿನಂಚಿನಲ್ಲಿರುವ ಪದಗಳನ್ನು ಕ್ರೋಢಿಕರಿಸುವಂತೆಯೂ ಅವರು ಸಲಹೆ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT