ಪ್ರಧಾನಿ ಮೋದಿ 
ದೇಶ

ಸ್ವತಂತ್ರ ಭಾರತದ ಅಮೃತ ಘಳಿಗೆಯು ದೇಶದ ಜನರಲ್ಲಿ ಹೊಸ ಶಕ್ತಿ ತುಂಬಲಿ: 75ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲರಿಗೂ 75ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ. 

ಈ ವರ್ಷ ಅಮೃತ ಹಬ್ಬದ ಸ್ವಾತಂತ್ರ್ಯೋತ್ಸವವು ದೇಶದ ಜನರಲ್ಲಿ ಹೊಸ ಶಕ್ತಿ ಹಾಗೂ ನವಚೈತನ್ಯವನ್ನು ತುಂಬಲಿ ಎಂದು ಶುಭ ಹಾರೈಸಿದ್ದಾರೆ. 

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಅವರ ಸತತ 8ನೇ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಮೋದಿಯವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಭಾಷಣ ಆರಂಭಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!