ಪ್ರಧಾನಿ ಮೋದಿ 
ದೇಶ

ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಸಹೋದರ ಸಹೋದರಿಯರ ಬಾಂಧವ್ಯದ ಸಂಕೇತವಾಗಿರುವ, ಭ್ರಾತೃತ್ವದ ಸಂಭ್ರಮಾಚರಣೆಯಾಗಿರುವ ರಕ್ಷಾ ಬಂಧನ ಎಲ್ಲರ ಸುಖ ಸಂತೋಷಗಳನ್ನು ನೂರ್ಮಡಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT