ಪ್ರಧಾನಿ ಮೋದಿ 
ದೇಶ

ಪ್ರಧಾನ ಮಂತ್ರಿ ಜನಧನ ಯೋಜನೆಗೆ 7 ವರ್ಷ: ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ ಎಂದ ಮೋದಿ

ಪ್ರಧಾನ ಮಂತ್ರಿ ಜನಧನ ಯೋಜನೆಗೆ ಇಂದಿಗೆ 7 ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನಲೆಯಲ್ಲಿ ತಮ್ಮ ಸರ್ಕಾರದ ಯೋಜನೆಯ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ ಹೇಳಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ಜನಧನ ಯೋಜನೆಗೆ ಇಂದಿಗೆ 7 ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನಲೆಯಲ್ಲಿ ತಮ್ಮ ಸರ್ಕಾರದ ಯೋಜನೆಯ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ  ಹೇಳಿದ್ದಾರೆ.

‘ಪ್ರಧಾನ ಮಂತ್ರಿ ಜನಧನ’ ಯೋಜನೆಯು ಜನರಿಗೆ ಬ್ಯಾಂಕ್‌ ಖಾತೆಗಳನ್ನು ತೆರೆಯಲು ನೆರವಾಗುವುದರ ಜತೆಗೆ ಭಾರತದ ಅಭಿವೃದ್ಧಿ ಪಥವನ್ನು ಪರಿವರ್ತಿಸಿದೆ.  ಈ ಯೋಜನೆಯು ಅಸಂಖ್ಯಾತ ಭಾರತೀಯರ ಹಣಕಾಸಿನ ಲಭ್ಯತೆ, ಘಟನೆ ಮತ್ತು ಸಬಲೀಕರಣಕ್ಕೆ ನೆರವಾಗಿದೆ. ಇದು ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.

ಈ ಯೋಜನೆಯ ಯಶಸ್ವಿಗಾಗಿ ಶ್ರಮಿಸಿದ ಎಲ್ಲರ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಅವರ ಪ್ರಯತ್ನವು ಭಾರತದ ಜನರು ಉತ್ತಮ ಗುಣಮಟ್ಟದ ನಡೆಸಲು ನೆರವಾಗಿದೆ. ಈ ಕಾರ್ಯಕ್ರಮದಡಿಯಲ್ಲಿ ತೆರೆಯಲಾದ 43.04 ಕೋಟಿ ಬ್ಯಾಂಕ್‌ ಖಾತೆಗಳ ಪೈಕಿ 36.86 ಕೋಟಿ ಖಾತೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ