ಮಾತುಕತೆಯಲ್ಲಿ ನಿರತರಾಗಿರುವ ರೈತನಾಯಕರು 
ದೇಶ

ರೈತರ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ ಮುಂದೇನು ಎನ್ನುವುದನ್ನು ಬುಧವಾರ ಸಭೆ ನಂತರ ನಿಶ್ಚಯ

ಸರ್ಕಾರ ಈ ಹಿಂದೆ ಎಂ ಎಸ್ ಪಿ ನಿಗದಿ ಕುರಿತಾಗಿ ತೀರ್ಮಾನ ಕೈಗೊಳ್ಳಲು ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ರೈತನಾಯಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ರೈತರ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೋರಿದ್ದ ಕೇಂದ್ರ ಸರ್ಕಾರಕ್ಕೆ ತಾವು ಸ್ಪಷ್ಟನೆಯನ್ನು ನೀಡಿದ್ದು, ಜೊತೆಗೆ ಕೆಲವು ಬೇಡಿಕೆಯನ್ನು ಇಟ್ಟಿದ್ದೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. 

ಸಂಘಟನೆ ಇಟ್ಟಿರುವ ಬೇಡಿಕೆಯಲ್ಲಿ ರೈತರ ವಿರುದ್ಧ ದಾಖಲಾಗಿರುವ ನಕಲಿ ಕೇಸುಗಳನ್ನು ಹಿಂಪಡೆಕೊಳ್ಳಬೇಕು ಎನ್ನುವುದೂ ಸೇರಿದೆ.

ಬುಧವಾರ ರೈತನಾಯಕರು ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ರೈತನಾಯಕರು ತಿಳಿಸಿದ್ದಾರೆ. ಸರ್ಕಾರ ಈ ಹಿಂದೆ ಎಂ ಎಸ್ ಪಿ ನಿಗದಿ ಕುರಿತಾಗಿ ತೀರ್ಮಾನ ಕೈಗೊಳ್ಳಲು ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ರೈತನಾಯಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT