ಇಂದ್ರಾಣಿ ಮುಖರ್ಜಿ 
ದೇಶ

ಶೀನಾ ಬೋರಾ ಇನ್ನೂ ಜೀವಂತ, ಕಾಶ್ಮೀರದಲ್ಲಿದ್ದಾಳೆ; ಸಿಬಿಐ ಗೆ ಇಂದ್ರಾಣಿ ಪತ್ರ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಸಿಬಿಐ ಗೆ ಪತ್ರ ಬರೆದಿದ್ದು ತಮ್ಮ ಪ್ರತಿಪಾದನೆಯ ಆಧಾರದಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ. 

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಸಿಬಿಐ ಗೆ ಪತ್ರ ಬರೆದಿದ್ದು ತಮ್ಮ ಪ್ರತಿಪಾದನೆಯ ಆಧಾರದಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ. 

ಶೀನಾ ಬೋರಾ ಇನ್ನೂ ಜೀವಂತವಾಗಿದ್ದಾಳೆ, ಆಕೆ ಜಮ್ಮು-ಕಾಶ್ಮೀರದಲ್ಲಿದ್ದಾಳೆ ಎಂದು ಇಂದ್ರಾಣಿ ಸಿಬಿಐ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಬೈಕುಲ್ಲಾ ಜೈಲಿನಲ್ಲಿ ತಮ್ಮೊಂದಿಗೆ ಇದ್ದ ಓರ್ವರು ಕಾಶ್ಮೀರದಲ್ಲಿ ಶೀನಾಬೋರಾ ಅವರನ್ನು ಕಂಡಿರುವುದಾಗಿ ತಮಗೆ ಹೇಳಿದ್ದಾರೆ, ಈ ಹಿನ್ನೆಲೆಯಲ್ಲಿ ಶೀನಾ ಇನ್ನೂ ಬದುಕಿ ಉಳಿದಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕೆಂದು ಸಿಬಿಐ ಗೆ ಇಂದ್ರಾಣಿ ಮನವಿ ಸಲ್ಲಿಸಿದ್ದಾರೆ. 

ಆರೋಪಿ ಇಂದ್ರಾಣಿ ಶೀನಾ ಹತ್ಯೆಯಾಗಿಲ್ಲವೆಂದೂ ಆಕೆ 2012ರಿಂದ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿದ್ದಾಳೆಂದೂ ಹೇಳುತ್ತಲೇ ಬಂದಿದ್ದಾರೆ. ಆದರೆ ಇದನ್ನು ಸಾಬೀತುಪಡಿಸುವುದಕ್ಕೆ ಆಕೆಗೆ ಸಾಧ್ಯವಾಗಲಿಲ್ಲ. ಆದರೆ ಇಂದ್ರಾಣಿ ಅವರ ಪರ ವಕೀಲರಾದ ಸಾನ ರಯೀಸ್ ಖಾನ್ ಪತ್ರಕ್ಕೆ ಸಂಬಂಧಿಸಿದಂತೆ ಯಾವುದನ್ನೂ ಖಚಿತಪಡಿಸಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma