ಬಲದೇವ್ ಸಿಂಗ್ ಔಲಾಖ್ 
ದೇಶ

ಉತ್ತರಪ್ರದೇಶ: ಮುಸ್ಲಿಮರಿಗೆ ಮಾತ್ರ ಮಕ್ಕಳನ್ನು ಹುಟ್ಟಿಸುವುದು ಗೊತ್ತು - ಸಚಿವ ಬಲದೇವ್ ಸಿಂಗ್

ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.

ಲಖನೌ: ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಸಂಪುಟದ ಜಲಶಕ್ತಿ ಸಚಿವ, ಮುಸ್ಲಿಂ ಸಮುದಾಯದ ಜನರಿಗೆ ಮಾತ್ರ ಮಕ್ಕಳನ್ನು ಹೇಗೆ ಹುಟ್ಟಿಸುವುದು ಎಂಬುದು ತಿಳಿದಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಜನರು ಕೇವಲ ತಿನ್ನುತ್ತಾರೆ ಮತ್ತು ಕುಡಿಯುತ್ತಾರೆ ಹಾಗೂ ಮಕ್ಕಳನ್ನು ಹುಟ್ಟಿಸುತ್ತಾರೆ. ಅವರ ಮಕ್ಕಳ ಶಿಕ್ಷಣ ಅಥವಾ ಉನ್ನತೀಕರಣ ಅವರಿಗೆ ಆದ್ಯತೆಯಾಗಿಲ್ಲ ಎಂದು ಉತ್ತರ ಪ್ರದೇಶದ ಬಿಲಾಸ್‌ಪುರದ ಬಿಜೆಪಿ ಶಾಸಕ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT