ದಿಗ್ವಿಜಯ್ ಸಿಂಗ್ 
ದೇಶ

ವೀರ್ ಸಾವರ್ಕರ್ 'ಗೋವನ್ನು' ಮಾತೆ ಎಂದು ಪರಿಗಣಿಸಿಲ್ಲ- 'ಗೋಮಾಂಸ' ಸೇವಿಸುವುದರಲ್ಲಿ ಸಮಸ್ಯೆಯಿಲ್ಲ: ದಿಗ್ವಿಜಯ್ ಸಿಂಗ್

ಗೋವನ್ನು ಎಂದಿಗೂ ‘ಮಾತೆ’ ಎಂದು ಪರಿಗಣಿಸಲಾಗಿಲ್ಲ ಮತ್ತು ಗೋಮಾಂಸ ಸೇವಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಭೋಪಾಲ್: ಗೋವನ್ನು ಎಂದಿಗೂ ‘ಮಾತೆ’ ಎಂದು ಪರಿಗಣಿಸಲಾಗಿಲ್ಲ ಮತ್ತು ಗೋಮಾಂಸ ಸೇವಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಭೋಪಾಲ್‌ನಲ್ಲಿ ನಡೆದ ಜನ ಜಾಗರಣ ಅಭಿಯಾನದಲ್ಲಿ ಮಾತನಾಡಿದ ದಿಗ್ವಿಜಯ್ ಸಿಂಗ್, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತದೊಂದಿಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ.

 ವೀರ್ ಸಾವರ್ಕರ್ ಅವರು ತಮ್ಮ ಪುಸ್ತಕದಲ್ಲಿ ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧವಿಲ್ಲ ಉಲ್ಲೇಖಿಸಿದ್ದಾರೆ. ಅವರು ಎಂದಿಗೂ ಗೋವನ್ನು ಮಾತೆ ಎಂದು ಪರಿಗಣಿಸಿಲ್ಲ ಮತ್ತು ಗೋಮಾಂಸ ಸೇವಿಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಅಂತ ತಿಳಿಸಿದ್ದಾರೆ. ಹೀಗಾಗಿ ಗೋಮಾಂಸ ಸೇವಿಸಬಹುದು ಎಂದಿದ್ದಾರೆ.  

ನಮ್ಮ ಹೋರಾಟ ಆರ್‌ಎಸ್‌ಎಸ್ ಸಿದ್ಧಾಂತದೊಂದಿಗೆ ಎಂದ ಅವರು 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಮೊದಲು ಸಂವಿಧಾನವನ್ನು ಬದಲಾಯಿಸುತ್ತಾರೆ ಮತ್ತು ನಂತರ ಮೀಸಲಾತಿಯನ್ನು ಕೊನೆಗೊಳಿಸುತ್ತಾರೆ ಎಂದು  ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!