ವಿ.ಡಿ. ಸಾವರ್ಕರ್ 
ದೇಶ

ವಿ.ಡಿ. ಸಾವರ್ಕರ್ ಕುರಿತ ಹೇಳಿಕೆ ವಿವಾದ: ಸಮಾಜವಾದಿ ನಾಯಕನಿಗೆ ಅಪರಿಚಿತನಿಂದ ಬೆದರಿಕೆ ಕರೆ

ಶಿವಾನಂದ ತಿವಾರಿ ಅವರು ಜಯಪ್ರಕಾಶ್ ನಾರಾಯಣ್ ಹಾಗೂ ರಾಮಮನೋಹರ್ ಲೋಹಿಯ ಥರದ ಮಹಾನ್ ನಾಯಕರೊಡನೆ ಅವರೊಂದಿಗೆ ಕೆಲಸ ಮಾಡಿದವರು.

ಪಾಟ್ನಾ: ಬಿಹಾರದ ಹಿರಿಯ ಸಮಾಜವಾದಿ ನಾಯಕ ಶಿವಾನಂದ ತಿವಾರಿ ಅವರೆ ಫೋನ್ ಕರೆ ಮಾಡಿದ  ದುಷ್ಕರ್ಮಿಯೋರ್ವ ನಿಂದಿಸಿದ್ದಲ್ಲದೆ, ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. 

ಶಿವಾನಂದ ತಿವಾರಿ ಅವರು ಇತ್ತೀಚಿಗಷ್ಟೆ ಪತ್ರಿಕಾ ಸಂದರ್ಶನವೊಂದರಲ್ಲಿ ವಿ.ಡಿ ಸಾವರ್ಕರ್ ಕುರಿತಾಗಿ ಹೇಳಿಕೆಯನ್ನು ನೀಡಿದ್ದರು. ಆ ಸಂದರ್ಶನದಲ್ಲಿ ಸಾವರ್ಕರ್ ಅವರಿಗೆ ಗೋವನ್ನು ಪೂಜಿಸುವ ಪರಿಕಲ್ಪನೆ ಸುತಾರಾಂ ಇಷ್ಟವಿರಲಿಲ್ಲ ಎಂದಿದ್ದರು.

ಶಿವಾನಂದ ತಿವಾರಿ ಅವರು ಜಯಪ್ರಕಾಶ್ ನಾರಾಯಣ್ ಹಾಗೂ ರಾಮಮನೋಹರ್ ಲೋಹಿಯ ಥರದ ಮಹಾನ್ ನಾಯಕರೊಡನೆ ಅವರೊಂದಿಗೆ ಕೆಲಸ ಮಾಡಿದವರು. ಸದ್ಯ ಅವರು ಆರ್ ಜೆ ಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT