ಡಾ. ಕುರೆಳ್ಳ ವಿಟ್ಠಲಾಚಾರ್ಯ 
ದೇಶ

ಗ್ರಂಥಾಲಯ ಸ್ಥಾಪಕ ಹಿರಿಯ ವ್ಯಕ್ತಿಗೆ 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಗೌರವ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ

ಇತ್ತೀಚಿಗಷ್ಟೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಕನ್ನಡಪ್ರಭ ಡಾಟ್ ಕಾಂ ಕುರೆಳ್ಳ ವಿಟ್ಠಲಾಚಾರ್ಯ ಕುರಿತು ಲೇಖನವನ್ನು ಪ್ರಕಟಿಸಿತ್ತು ಎನ್ನುವುದು ಗಮನಾರ್ಹ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತೆಲಂಗಾಣದ ಹಿರಿಯ ಕವಿ, ಗ್ರಂಥಾಲಯ ಸ್ಥಾಪಕ ಡಾ. ಕುರೆಳ್ಳ ವಿಟ್ಠಲಾಚಾರ್ಯ  ಅವರ ಸಾಧನೆ ಕುರಿತು ಪ್ರಸ್ತಾಪಿಸಿ ಗೌರವ ಸಲ್ಲಿಸಿದ್ದಾರೆ.

ಇತ್ತೀಚಿಗಷ್ಟೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಕನ್ನಡಪ್ರಭ ಡಾಟ್ ಕಾಂ ಕುರೆಳ್ಳ ವಿಟ್ಠಲಾಚಾರ್ಯ ಕುರಿತು ಲೇಖನವನ್ನು ಪ್ರಕಟಿಸಿತ್ತು ಎನ್ನುವುದು ಗಮನಾರ್ಹ.

ಡಾ. ಕುರೆಳ್ಳ ವಿಟ್ಠಲಾಚಾರ್ಯ ಅವರು ಬಾಲ್ಯದಿಂದಲೇ ಗ್ರಂಥಾಲಯ ಸ್ಥಾಪನೆಯ ಕನಸನ್ನು ಹೊತ್ತಿದ್ದರು. ಆ ಕನಸನ್ನು ಈ ಇಳಿ ವಯಸ್ಸಲ್ಲಿ ಸಾಕಾರ ಮಾಡಿಕೊಂಡಿದ್ದಾರೆ. ಸಾಧನೆಗೆ ವಯಸ್ಸಿನ ಮಿತಿಯಿಲ್ಲ ಎನ್ನುವುದಕ್ಕೆ ಅವರು ಉತ್ತಮ ಉದಾಹರಣೆ ಎಂದು ಮೋದಿ ಶ್ಲಾಘಿಸಿದ್ದಾರೆ.

ಬಾಲಕನಾಗಿದ್ದಾಗ ವಿಟ್ಠಲಾಚಾರ್ಯ ಅವರ ಬಳಿ ಪುಸ್ತಕ ಕೊಳ್ಳಲು ದುಡ್ಡು ಇರುತ್ತಿರಲಿಲ್ಲ. ಆಗ ಅವರಂತೆ ಪುಸ್ತಕ ಓದಲಾಗದವರಿಗೆ ಉಚಿತವಾಗಿ ಪುಸ್ತಕ ಓದಲು ಅನುವು ಮಾಡಿಕೊಡುವ ಸಲುವಾಗಿ ಗ್ರಂಥಾಲಯ ಸ್ಥಾಪನೆ ಮಾಡಬೇಕು ಎಂದು ಕನಸು ಕಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT