ಪುರಿ ಜಗನ್ನಾಥ 
ದೇಶ

ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ: ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸ್ದಿದ ಅರ್ಜಿ ವಜಾಗೊಳಿಸಿದ ಸುಪ್ರಿಂ ಕೋರ್ಟ್

ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಪುರಿಯಲ್ಲಿ ಭಗವಾನ್ ಜಗನ್ನಾಥರ ರಥಯಾತ್ರೆ ವಾರ್ಷಿಕ ಆಚರಣೆಯಾಗಿದ್ದು, ಈ ಬಾರಿ ಜುಲೈ 12 ರಂದು ನಿಗದಿಯಾಗಿದೆ.  ಜಗನ್ನಾಥ ಪುರಿಯಲ್ಲಿ ಮಾತ್ರ ರಥಯಾತ್ರೆಗೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

SCROLL FOR NEXT