ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ 
ದೇಶ

ಕೊರೋನಾ ಕಾರಣ ಈ ಬಾರಿಯೂ ರಥಯಾತ್ರೆ ಇಲ್ಲ, ಮನೆಯಲ್ಲೇ ಕುಳಿತು ಜಗನ್ನಾಥನ ಪ್ರಾರ್ಥಿಸಿ: ಜಾರ್ಖಂಡ್ ಸಿಎಂ 

ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಈ ವರ್ಷವೂ ಪುರಿ ಜಗನ್ನಾಥ ರಥಯಾತ್ರೆ ನಡೆಸಲು ಸಾಧ್ಯವಾಗುತ್ತಿಲ್ಲ. ಜನರು ಮನೆಗಳಲ್ಲಿಯೇ ಕುಳಿತು ಜಗನ್ನಾಥನ ಪೂಜಿಸಲಿ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ಹೇಳಿದ್ದಾರೆ. 

ರಾಂಚಿ: ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಈ ವರ್ಷವೂ ಪುರಿ ಜಗನ್ನಾಥ ರಥಯಾತ್ರೆ ನಡೆಸಲು ಸಾಧ್ಯವಾಗುತ್ತಿಲ್ಲ. ಜನರು ಮನೆಗಳಲ್ಲಿಯೇ ಕುಳಿತು ಜಗನ್ನಾಥನ ಪೂಜಿಸಲಿ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿ, ಈಗಲೂ ರಾಜ್ಯದಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಎರಡನೇ ವರ್ಷ ಕೂಡ ಪುರಿ ಜಗನ್ನಾಥನ ರಥ ಯಾತ್ರೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲು ಬಹಳ ನೋವಾಗುತ್ತಿದೆ. ಆದರೆ, ನಮ್ಮ ಮುಂಬರುವ ದಿನದ ರಕ್ಷಣೆಗಾಗಿ ನಾವು ಈ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಸುರಕ್ಷಿತವಾಗಿ ಜನರು ಮನೆಗಳಿಂದಲೇ ಜಗನ್ನಾಥನನ್ನು ಪೂಜಿಸಲಿ ಎಂದು ತಿಳಿಸಿದ್ದಾರೆ. 

ಜಾರ್ಖಂಡ್ ರಾಜ್ಯದಲ್ಲಿ 423 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೂ 3,46,279 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 5,119 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ 3,40,737 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT