ಎನ್ ಹೆಚ್ ಆರ್ ಸಿ 
ದೇಶ

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಎನ್ ಹೆಚ್ ಆರ್ ಸಿ ಶಿಫಾರಸು

ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಕಾನೂನಿನ ನಿಯಮದ ಬದಲಾಗಿ ಆಳುವವರ ನಿಯಮವನ್ನು ಸ್ಪಷ್ಟಪಡಿಸುತ್ತಿದ್ದು, ಸಿಬಿಐ ತನಿಖೆ ನಡೆಯಬೇಕೆಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಸಮಿತಿ ಶಿಫಾರಸು ಮಾಡಿದೆ.

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಕಾನೂನಿನ ನಿಯಮದ ಬದಲಾಗಿ ಆಳುವವರ ನಿಯಮವನ್ನು ಸ್ಪಷ್ಟಪಡಿಸುತ್ತಿದ್ದು, ಸಿಬಿಐ ತನಿಖೆ ನಡೆಯಬೇಕೆಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಸಮಿತಿ ಶಿಫಾರಸು ಮಾಡಿದೆ.

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಮಿತಿ ಕೋಲ್ಕತ್ತಾ ಹೈಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಿದ್ದು ಹಿಂಸಾಚಾರ ಘಟನೆಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಶಿಫಾರಸ್ಸು ಮಾಡಿದೆ. 

ಹೈಕೋರ್ಟ್ ನ ನಿರ್ದೇಶನದ ಪ್ರಕಾರ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಸಮಿತಿಯನ್ನು ರಚಿಸಿದ್ದರು. "ಹತ್ಯೆ, ಅತ್ಯಾಚಾರ ಮುಂತಾದಂತಹ ಹೀನ ಕೃತ್ಯಗಳ ತನಿಖೆಯನ್ನು ಸಿಬಿಐ ಗೆ ಒಪ್ಪಿಸಬೇಕು, ಅದರ ವಿಚಾರಣೆ ಬಂಗಾಳವನ್ನು ಹೊರತುಪಡಿಸಿ ಬೇರೊಂದು ರಾಜ್ಯದಲ್ಲಿ ನಡೆಸಬೇಕು" ಎಂದು ಜೂ.13 ರಂದು ಕೋರ್ಟ್ ಗೆ ಸಮಿತಿ ಶಿಫಾರಸ್ಸು ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT