ವಿವೇಕ್ ತನ್ಖಾ 
ದೇಶ

ಸಂಜಯ್ ಗಾಂಧಿ ರೂಪಿಸಿದ್ದ ಕುಟುಂಬ ಯೋಜನೆ ಕಾರ್ಯಕ್ರಮದಿಂದ ಆಕ್ರೋಶ, ಸೋಲು ಉಂಟಾಯಿತು: ಕಾಂಗ್ರೆಸ್ ಸಂಸದ

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಉತ್ತೇಜಿಸಿದ್ದ ಕುಟುಂಬ ಯೋಜನೆಯ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿ, ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಯಿತು

ಇಂದೋರ್: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಉತ್ತೇಜಿಸಿದ್ದ ಕುಟುಂಬ ಯೋಜನೆಯ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿ, ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಯಿತು ಎಂದು ಕಾಂಗ್ರೆಸ್ ನ ನಾಯಕ ಹಾಗೂ ರಾಜ್ಯಸಭಾ ಸದಸ್ಯ ವಿವೇಕ್ ತನ್ಖಾ ಹೇಳಿದ್ದಾರೆ. 

ತಾನ್ಖಾ ಸ್ವತಃ ತಾವು ಕುಟುಂಬ ಯೋಜನೆ ಕಾರ್ಯಕ್ರಮದ ಪರವಾಗಿರುವುದಾಗಿ ಹೇಳಿದ್ದು ಆದರೆ ಅದನ್ನು ರಾಜಕೀಯಗೊಳಿಸಬಾರದು ಎಂದು ತನ್ಖಾ ಅಭಿಪ್ರಾಯಪಟ್ಟಿದ್ದಾರೆ. ವಿವೇಕ್ ತನ್ಖಾ ಉತ್ತರ ಪ್ರದೇಶದ ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಕಾನೂನು ಬಗ್ಗೆ ಮಾತನಾಡುತ್ತಿದ್ದರು. 

"ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಅವರೂ ಸಹ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಪ್ರಸ್ತಾಪಿಸಿದ್ದರು. ಇದು ಒಳ್ಳೆಯ ಯೋಜನೆ. ಆದರೆ ಸಮಯ ಹಾಗೂ ಅದನ್ನು ಜಾರಿಗೊಳಿಸಲು ಮುಂದಾದ ರೀತಿ ಸರಿ ಇರಲಿಲ್ಲ ಏಕೆಂದರೆ ಜನರನ್ನು ಒತ್ತಾಯಪೂರ್ವಕವಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಒಳಪಡಿಸುವುದಾಗಿತ್ತು, ಇದರಿಂದ ಜನರು ಆಕ್ರೋಶಗೊಂಡಿದ್ದರು ಇದೇ ಕಾಂಗ್ರೆಸ್ ನ ಸೋಲಿಕೆ ಕಾರಣವಾಯಿತು ಎಂದು ಇಂದೋರ್ ನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿರುವ ವಿವೇಕ್ ತನ್ಖಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT