ಶಿವಸೇನಾ ಮುಖಂಡ ಸಂಜಯ್ ರಾವತ್ 
ದೇಶ

ಉ.ಪ್ರದೇಶದಲ್ಲಿ ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಜನಸಂಖ್ಯಾ ನಿಯಂತ್ರಣ ಬಿಲ್ ಅನುಷ್ಟಾನಗೊಳ್ಳಬಾರದು-ಸಂಜಯ್ ರಾವತ್

ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈ: ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆಯಿಂದಾಗುವ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳಲು ಕಾಯುತ್ತಿದ್ದೇವೆ. ನಂತರ ವಿಶ್ಲೇಷಿಸಿ ರಾಷ್ಟ್ರಮಟ್ಟದಲ್ಲಿ ಅದರ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಮಾತ್ರ ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ಅನುಷ್ಠಾನಗೊಳಿಸುವುದು ಸರಿಯಲ್ಲ. ಒಂದು ವೇಳೆ ಅದು ಅನುಷ್ಠಾನಗೊಂಡರೆ ಜನಸಂಖ್ಯಾ ಹೆಚ್ಚಾಗಿರುವ  ಬಿಹಾರ ಮತ್ತಿತರ ರಾಜ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT