ಶಿವಸೇನಾ ಮುಖಂಡ ಸಂಜಯ್ ರಾವತ್ 
ದೇಶ

ಉ.ಪ್ರದೇಶದಲ್ಲಿ ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಜನಸಂಖ್ಯಾ ನಿಯಂತ್ರಣ ಬಿಲ್ ಅನುಷ್ಟಾನಗೊಳ್ಳಬಾರದು-ಸಂಜಯ್ ರಾವತ್

ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈ: ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆಯಿಂದಾಗುವ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳಲು ಕಾಯುತ್ತಿದ್ದೇವೆ. ನಂತರ ವಿಶ್ಲೇಷಿಸಿ ರಾಷ್ಟ್ರಮಟ್ಟದಲ್ಲಿ ಅದರ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಮಾತ್ರ ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ಅನುಷ್ಠಾನಗೊಳಿಸುವುದು ಸರಿಯಲ್ಲ. ಒಂದು ವೇಳೆ ಅದು ಅನುಷ್ಠಾನಗೊಂಡರೆ ಜನಸಂಖ್ಯಾ ಹೆಚ್ಚಾಗಿರುವ  ಬಿಹಾರ ಮತ್ತಿತರ ರಾಜ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

'ರಾಜಕೀಯದಲ್ಲಿ ಪೂರ್ಣವಿರಾಮ ಇಲ್ಲ': 59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ; ಖರ್ಗೆ, ದೇವೇಗೌಡರನ್ನು ಶ್ಲಾಘಿಸಿದ ಮೋದಿ

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ!

'ಪ್ರೀತಿ ಮಾಡಿದ್ದು ನಮ್ಮನ್ನು, ಆದರೆ ಮದುವೆಯಾಗಿದ್ದು ಮೋದಿಯನ್ನು': ನಗೆಗಡಲಲ್ಲಿ ತೇಲಿದ ಸದನ; Video

SCROLL FOR NEXT