ಮಮತಾ ಬ್ಯಾನರ್ಜಿ 
ದೇಶ

ಪೆಗಾಸಸ್ ಗೂಢಚರ್ಯೆ ವಾಟರ್ ಗೇಟ್ ಗಿಂತಲೂ ಕೆಟ್ಟದಾಗಿದೆ: ಮಮತಾ ಬ್ಯಾನರ್ಜಿ 

ಪೆಗಾಸಸ್ ಸ್ಪೈವೇರ್ ಬಳಸಿ ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ರಾಜಕೀಯ ನಾಯಕರ ಮೇಲಿನ ಮೇಲಿನ ಗೂಢಚರ್ಯೆ ವಾಟರ್ ಗೇಟ್ ಹಗರಣಕ್ಕಿಂತಲೂ ಕೆಟ್ಟದಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ನವದೆಹಲಿ: ಪೆಗಾಸಸ್ ಸ್ಪೈವೇರ್ ಬಳಸಿ ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ರಾಜಕೀಯ ನಾಯಕರ ಮೇಲಿನ ಮೇಲಿನ ಗೂಢಚರ್ಯೆ ವಾಟರ್ ಗೇಟ್ ಹಗರಣಕ್ಕಿಂತಲೂ ಕೆಟ್ಟದಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ವಾಟರ್ ಗೇಟ್ ಹಗರಣ ಅಮೆರಿಕಾದಲ್ಲಿ ನಿಕ್ಸನ್ ಅಧ್ಯಕ್ಷೀಯ ಅವಧಿಯಲ್ಲಿ ನಡೆದ ಹಗರಣವಾಗಿದೆ. ದೇಶದಲ್ಲಿ ಸೂಪರ್ ಎಮರ್ಜೆನ್ಸಿಯನ್ನು ಹೇರುವುದಕ್ಕಾಗಿ ಮೊಬೈಲ್ ಫೋನ್ ಗಳ ಮೇಲೆ ಸ್ಪೈವೇರ್ ಮೂಲಕ ಗೂಢಚರ್ಯೆ ನಡೆಸಲಾಗುತ್ತಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ. 

ನಿಷ್ಪಕ್ಷಪಾತ ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯಗೊಳಿಸಿವೆ ಎಂದೂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬಿಜೆಪಿ ನಾಯಕತ್ವಕ್ಕೆ ತನ್ನದೇ ಅಧಿಕಾರಿಗಳು ಸಚಿವರ ಮೇಲೆಯೂ ನಂಬಿಕೆ ಇಲ್ಲ. ಹಲವು ಮಂದಿ ಆರ್ ಎಸ್ ಎಸ್ ನವರ ಫೋನ್ ಗಳನ್ನೂ ಟ್ಯಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT