ಟಿಎಂಸಿ ಸಂಸದ ಸಂತನು ಸೇನ್ 
ದೇಶ

ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಗುರುವಾರ ಪ್ರತಿಪಕ್ಷದ ಸಂಸದರು ಪೆಗಾಸಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾಹಲವನ್ನು ಸೃಷ್ಟಿಸಿತ್ತು. 

ಈ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ನೂಪಿಂಗ್ ವಿಷಯದ ಬಗ್ಗೆ ಹೇಳಿಕೆ ನೀಡಲು ಮುಂದಾಗಿದ್ದರು. ಆಗ ಸೇನ್ ಅವರು ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಕಾಗದ ಗಳನ್ನು ಕಸಿದುಕೊಂಡು ಹರಿದು ಹಾಕಿದ್ದರು.

ಸಂತನು ಸೇನ್ ಅವರು ಅಶಿಸ್ತಿನ ವರ್ತನೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT