ರಾಮನಾಥ್ ಕೋವಿಂದ್ 
ದೇಶ

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು

ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಶ್ರೀನಗರ: ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಭಾನುವಾರ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ನಾಲ್ಕು ದಿನಗಳ ಭೇಟಿಯಲ್ಲಿ ಇಲ್ಲಿಗೆ ಆಗಮಿಸಿದ ಕೋವಿಂದ್, 1999 ರಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಸೈನಿಕರ ನೆನಪಿಗಾಗಿ ನಿರ್ಮಿಸಲಾದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಲು ಸೋಮವಾರ ಕಾರ್ಗಿಲ್‌ಗೆ ಪ್ರಯಾಣಿಸಬೇಕಿತ್ತು.

ಪಾಕಿಸ್ತಾನದ ಒಳನುಸುಳುಕೋರರು ಆಕ್ರಮಿಸಿಕೊಂಡಿದ್ದ ಎಲ್ಲಾ ಎತ್ತರಗಳನ್ನು ಪ್ರದೇಶಗಳನ್ನು ಪುನಃ ವಶಪಡಿಸಿಕೊಳ್ಳವಲ್ಲಿ ವಿಜಯ ಪತಾಕೆ ಹಾರಿಸಿದ್ದರು. 2019 ರಲ್ಲಿಯೂ ಪ್ರತಿಕೂಲ ಹವಾಮಾನದ ಕಾರಣ ಕಾರ್ಗಿಲ್‌ಗೆ ಪ್ರಯಾಣಿ ಮಾಡಲು ಸಾಧ್ಯವಾಗಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?