ರಾಮನಾಥ್ ಕೋವಿಂದ್ 
ದೇಶ

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು

ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಶ್ರೀನಗರ: ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಭಾನುವಾರ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ನಾಲ್ಕು ದಿನಗಳ ಭೇಟಿಯಲ್ಲಿ ಇಲ್ಲಿಗೆ ಆಗಮಿಸಿದ ಕೋವಿಂದ್, 1999 ರಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಸೈನಿಕರ ನೆನಪಿಗಾಗಿ ನಿರ್ಮಿಸಲಾದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಲು ಸೋಮವಾರ ಕಾರ್ಗಿಲ್‌ಗೆ ಪ್ರಯಾಣಿಸಬೇಕಿತ್ತು.

ಪಾಕಿಸ್ತಾನದ ಒಳನುಸುಳುಕೋರರು ಆಕ್ರಮಿಸಿಕೊಂಡಿದ್ದ ಎಲ್ಲಾ ಎತ್ತರಗಳನ್ನು ಪ್ರದೇಶಗಳನ್ನು ಪುನಃ ವಶಪಡಿಸಿಕೊಳ್ಳವಲ್ಲಿ ವಿಜಯ ಪತಾಕೆ ಹಾರಿಸಿದ್ದರು. 2019 ರಲ್ಲಿಯೂ ಪ್ರತಿಕೂಲ ಹವಾಮಾನದ ಕಾರಣ ಕಾರ್ಗಿಲ್‌ಗೆ ಪ್ರಯಾಣಿ ಮಾಡಲು ಸಾಧ್ಯವಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT