ಸದಸ್ಯರ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಪೆಗಾಸಸ್ ಪ್ರಕರಣದ ವಿರುದ್ಧ ಲೋಕಸಭೆಯಲ್ಲಿ ಪ್ರತಿಭಟನೆ: ಸಭಾಧ್ಯಕ್ಷರ ಎದುರು ಕಾಗದ ತೂರಿದ ಕಾಂಗ್ರೆಸ್ ಸಂಸದರು 

ಪೆಗಾಸಸ್ ಹಾಗೂ ಇನ್ನಿತರ ಪ್ರಕರಣಗಳ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. 

ನವದೆಹಲಿ: ಪೆಗಾಸಸ್ ಹಾಗೂ ಇನ್ನಿತರ ಪ್ರಕರಣಗಳ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. 

ಕಾಂಗ್ರೆಸ್ ನ ಸದಸ್ಯರು ಸಭಾಧ್ಯಕ್ಷರು ಹಾಗೂ ಖಜಾನೆ ಬೆಂಚುಗಳತ್ತ ಕಾಗದಗಳನ್ನು ತೂರಿ ಪ್ರತಿಭಟನೆ ನಡೆಸಿದ್ದರು. ಬೆಳಿಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ತೀವ್ರಗೊಂಡಾಗ ಕಾಂಗ್ರೆಸ್ ಸದಸ್ಯರು ಕಾಗದ ಪತ್ರಗಳನ್ನು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರತಿಭಟನೆ ನಡೆದಾಗ ಕಲಾಪವನ್ನು ಮುನ್ನಡೆಸುತ್ತಿದ್ದ ರಾಜೇಂದ್ರ ಅಗರ್ವಾಲ್ ನಿಯಮ 377 ಅಡಿಯಲ್ಲಿ ವಿಷಯವನ್ನು ಕೈಗೆತ್ತಿಕೊಂಡಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ 20 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT