ವೀಣಾ ಜಾರ್ಜ್ (ಸಂಗ್ರಹ ಚಿತ್ರ) 
ದೇಶ

ಎರಡನೇ ಅಲೆಯಿಂದ ಕೇರಳ ಸಂಪೂರ್ಣ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ: ಆರೋಗ್ಯ ಸಚಿವೆ ವೀಣಾ ಜಾರ್ಜ್

ಕೇರಳ ಎರಡನೇ ಅಲೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ತಿರುವನಂತಪುರಂ: ಕೇರಳ ಎರಡನೇ ಅಲೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಎರಡನೇ ಅಲೆಯಿಂದಲೇ ಕೇರಳ ಇನ್ನೂ ಮುಕ್ತಿಪಡೆದಿಲ್ಲ ಮೂರನೇ ಅಲೆಯನ್ನು ತಡೆಗಟ್ಟುವುದಕ್ಕೆ ಜನತೆ ತೀವ್ರವಾದ ಎಚ್ಚರಿಕೆ ವಹಿಸಬೇಕೆಂದು ವೀಣಾ ಜಾರ್ಜ್ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಮೂರನೆ ಅಲೆ ತಡೆಗೆ ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ಸಭೆಯ ನಂತರ ಮಾತನಾಡಿರುವ ಅವರು, ಕೇರಳದ ಅರ್ಧದಷ್ಟು ಜನಸಂಖ್ಯೆ ಕೊರೋನಾ ವೈರಸ್ ಗೆ  ಒಳಗಾಗಿದ್ದಾರೆ. ಡೆಲ್ಟಾ ರೂಪಾಂತರಿಯನ್ನು ತಡೆಗಟ್ಟಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕೆಂದು ವೀಣಾ ಜಾರ್ಜ್ ಹೇಳಿದ್ದಾರೆ

ಬಹುತೇಕ ಮಂದಿ ಲಸಿಕೆ ಹಾಕಿಸಿಕೊಳ್ಳವರೆಗೆ ಐಸೊಲೇಷನ್ ಪಾಲನೆ ಮಾಡುವುದು ಮುಖ್ಯ, ಬಹುಪಾಲು ಮಂದಿ ಲಸಿಕೆ ಹಾಕಿಸಿಕೊಳ್ಳುವುದಕ್ಕೂ ಮುನ್ನ 3 ನೇ ಅಲೆ ಎದುರಾದಲ್ಲಿ ಆಸ್ಪತ್ರೆ ಅಗತ್ಯತೆ ಹಾಗೂ ಸೋಂಕಿತ ತೀವ್ರತೆ ಹೆಚ್ಚಾಗಲಿದೆ ಎಂದು ವೀಣಾ ಜಾರ್ಜ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT