ಆಲಾಪನ್ ಬಂದ್ಯೋಪಾಧ್ಯಾಯ್ 
ದೇಶ

ಪಶ್ಚಿಮ ಬಂಗಾಳ: ಆಲಾಪನ್ ಬಂದ್ಯೋಪಾಧ್ಯಾಯ್ ಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಗೃಹ ಸಚಿವಾಲಯದಿಂದ ನೊಟೀಸ್

ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ್ ಗೆ ಕೇಂದ್ರ ಗೃಹ ಸಚಿವಾಲಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ'ಗೆ ಕೇಂದ್ರ ಗೃಹ ಸಚಿವಾಲಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ. 

ಕೇಂದ್ರ ಸರ್ಕಾರದ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸೋಮವಾರದಂದು (ಮೆ.31) ರಂದು ನಿವೃತ್ತಿಗೂ ಕೆಲವೇ ಗಂಟೆಗಳ ಮೊದಲು ಬಂದ್ಯೋಪಾಧ್ಯಾಯಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ. 

ಆಲಾಪನ್ ಬಂದ್ಯೋಪಾಧ್ಯಾಯ ಅವರ ನಡೆ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಸೆಕ್ಷನ್ 51-B ನ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಮೂರು ದಿನಗಳಲ್ಲಿ ಉತ್ತರಿಸುವಂತೆ ಸಚಿವಾಲಯ ಹೇಳಿದೆ. 

ಬಂದ್ಯೋಪಾಧ್ಯಾಯ ಅವರ ಸೇವಾ ಅವಧಿಯನ್ನು ಮೂರು ತಿಂಗಳ ವರೆಗೆ ವಿಸ್ತರಣೆ ಮಾಡಲಾಗಿತ್ತು. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಂದ್ಯೋಪಾಧ್ಯಾಯ ಅವರ ರಾಜೀನಾಮೆಯನ್ನು ಘೋಷಿಸಿ ಅವರನ್ನು ಸರ್ಕಾರಕ್ಕೆ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT