ಹಂಪಿ ಕಲ್ಲಿನ ರಥ 
ದೇಶ

ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಕೊರೋನಾದ ಎರಡನೇ ಅಲೆ ಪ್ರಾರಂಭವಾದಾಗ ಎಲ್ಲಾ ಸ್ಮಾರಕಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು.

100 ವರ್ಷಕ್ಕಿಂತ ಹಳೆಯದಾದ ಸ್ಮಾರಕಗಳೂ ಸೇರಿದಂತೆ ಒಟ್ಟು 3,684 ಸ್ಮಾರಕಗಳು ಎಎಸ್‌ಐ ವ್ಯಾಪ್ತಿಯಲ್ಲಿದೆ.

ಉದಾಹರಣೆಗೆ ಉತ್ತರ ಪ್ರದೇಶದಲ್ಲಿ 741 ಸ್ಮಾರಕಗಳಿವೆ. ಅದರಲ್ಲಿ ವಿಶ್ವ ಪ್ರಸಿದ್ಧ ತಾಜ್ ಮಹಲ್ ಮತ್ತು ಆಗ್ರಾ ಕೋಟೆಗಳು ಸೇರಿದೆ. ಕರ್ನಾಟಕದ ಹಂಪಿ, ಬಾದಾಮಿ, ಪಟ್ಟದಕಲ್ಲುಗೋಳಗುಮ್ಮಟ ಸೇರಿ ಅನೇಕ ಐತಿಹಾಸಿಕ ಸ್ಮಾರಕಗಳು ಸಹ ಎಎಸ್‌ಐ ವ್ಯಾಪ್ತಿಗೆ ಬರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT