ಹಂಪಿ ಕಲ್ಲಿನ ರಥ 
ದೇಶ

ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಕೊರೋನಾದ ಎರಡನೇ ಅಲೆ ಪ್ರಾರಂಭವಾದಾಗ ಎಲ್ಲಾ ಸ್ಮಾರಕಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು.

100 ವರ್ಷಕ್ಕಿಂತ ಹಳೆಯದಾದ ಸ್ಮಾರಕಗಳೂ ಸೇರಿದಂತೆ ಒಟ್ಟು 3,684 ಸ್ಮಾರಕಗಳು ಎಎಸ್‌ಐ ವ್ಯಾಪ್ತಿಯಲ್ಲಿದೆ.

ಉದಾಹರಣೆಗೆ ಉತ್ತರ ಪ್ರದೇಶದಲ್ಲಿ 741 ಸ್ಮಾರಕಗಳಿವೆ. ಅದರಲ್ಲಿ ವಿಶ್ವ ಪ್ರಸಿದ್ಧ ತಾಜ್ ಮಹಲ್ ಮತ್ತು ಆಗ್ರಾ ಕೋಟೆಗಳು ಸೇರಿದೆ. ಕರ್ನಾಟಕದ ಹಂಪಿ, ಬಾದಾಮಿ, ಪಟ್ಟದಕಲ್ಲುಗೋಳಗುಮ್ಮಟ ಸೇರಿ ಅನೇಕ ಐತಿಹಾಸಿಕ ಸ್ಮಾರಕಗಳು ಸಹ ಎಎಸ್‌ಐ ವ್ಯಾಪ್ತಿಗೆ ಬರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT