ಅಮರನಾಥ ಯಾತ್ರೆ 
ದೇಶ

ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.

ಶ್ರೀನಗರ: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.

ಹಿಮಾಲಯದ ಗುಹಾ ದೇವಾಲಯದಲ್ಲಿ ಭಕ್ತರು ಬೆಳಿಗ್ಗೆ ಮತ್ತು ಸಂಜೆ ಆನ್ ಲೈನ್ ಮೂಲಕ ‘ಆರತಿ’ಗೆ ಹಾಜರಾಗಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೇವಾಲಯದಲ್ಲಿ ಎಲ್ಲಾ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲಾಗುವುದು ಎಂದು ಸಿನ್ಹಾ ಹೇಳಿದರು.

ಶ್ರೀ ಅಮರನಾಥ ದೇಗುಲ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿದ ನಂತರ ತೀರ್ಥಯಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಲು ರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?