ಸಾಂದರ್ಭಿಕ ಚಿತ್ರ 
ದೇಶ

ಡೆಲ್ಟಾ ಪ್ಲಸ್ ರೂಪಾಂತರಿಗೆ ಮೊದಲ ಸಾವು: ನಿರ್ಬಂಧ ಸಡಿಲಿಸದಂತೆ ಜಿಲ್ಲೆಗಳಿಗೆ ಮಹಾರಾಷ್ಟ್ರ ಸರ್ಕಾರ ಸೂಚನೆ

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದ ಮೊದಲ ಸಾವು ಸಂಭವಿಸಿದ್ದು, ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. 

ಮುಂಬಯಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದ ಮೊದಲ ಸಾವು ಸಂಭವಿಸಿದ್ದು, ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. 

ಶುಕ್ರವಾರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ ಅಗತ್ಯಕ್ಕೆ ಅನುಗುಣವಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ  ತಿಳಿಸಿದ್ದಾರೆ.

ಕೋವಿಡ್ -19 ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದಾಗಿ ರತ್ನಾಗಿರಿ ಜಿಲ್ಲೆಯಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ. 

ಹೆಚ್ಚು ಅಪಾಯಕಾರಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರ ಹರಡುವುದನ್ನು ತಡೆಗಟ್ಟಲು ಮಹಾರಾಷ್ಟ್ರದ ಎಲ್ಲಾ ಜಿಲ್ಲೆಗಳಲ್ಲೂ 3 ನೇ ಹಂತದ ನಿರ್ಬಂಧಗಳನ್ನು ವಿಧಿಸಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT