ಅಪಘಾತ ದೃಶ್ಯ 
ದೇಶ

ಆಂಧ್ರಪ್ರದೇಶ: ಹೊಂಡಕ್ಕೆ ಟ್ರಾಕ್ಟರ್ ಟ್ರೈಲರ್ ಉರುಳಿ ಗ್ರಾಮದ ಸರಪಂಚ್ ಸೇರಿ ಐವರ ಸಾವು

ನೆಲ್ಲೂರು ಗ್ರಾಮೀಣ ಮಂಡಲದ ಗೊಲ್ಲಕಂದುಕೂರ್ ಗ್ರಾಮದಲ್ಲಿ ಟ್ರಾಕ್ಟರ್ ಟ್ರೈಲರ್ ಹೊಂಡಕ್ಕೆ ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಐವರು ಕೃಷಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ನೆಲ್ಲೂರು(ಆಂಧ್ರ): ನೆಲ್ಲೂರು ಗ್ರಾಮೀಣ ಮಂಡಲದ ಗೊಲ್ಲಕಂದುಕೂರ್ ಗ್ರಾಮದಲ್ಲಿ ಟ್ರಾಕ್ಟರ್ ಟ್ರೈಲರ್ ಹೊಂಡಕ್ಕೆ ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಐವರು ಕೃಷಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ಗ್ರಾಮದ ಸರಪಂಚ್ ಅಬ್ಬು ಕೋಟಿಪೆಂಚಲಯ್ಯ(60), ಪಾಕಾ ಕೃಷ್ಣವೇಣಿ(26), ಕಿಲಾರಿ ಹರಿಬಾಬು(43), ಲಾಲಿ ಲಕ್ಷ್ಮೀಕಾಂತಮ್ಮ(45), ಮತ್ತು ತಾಂಡ್ರ ವೆಂಕಟರಮಣಮ್ಮ(19) ಅವರು ಹೊಲದಲ್ಲಿ ಬೆಳೆ ಕೊಯ್ಲುಗಾಗಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅಲ್ಲದೆ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಕೂಡಲೇ ಸರ್ಕಾರದ ಕಡೆಯಿಂದ ನೆರವು ಸಿಗುವಂತೆ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT