ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಕೋವಿಡ್ ಗೆ ಬಲಿ

ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಅವರು(62) ಕೋವಿಡ್‌ನಿಂದಾಗಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಅವರು(62) ಕೋವಿಡ್‌ನಿಂದಾಗಿ ನಿಧನರಾದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಜಿ.ನಾರಾಯಣ್‌ ರಾಜು ಅವರನ್ನು ಡಿಆರ್‌ಡಿಒ ನಿರ್ಮಿಸಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ರಾತ್ರಿ ಕೊನೆ ಉಸಿರೆಳೆದರು’ ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದರು.

ನಾರಾಯಣ್‌ ರಾಜು ಅವರ ಅಧಿಕಾರ ಅವಧಿಯನ್ನು ಒಂದು ವರ್ಷದ ಮಟ್ಟಿಗೆ ಇತ್ತೀಚಿಗೆ ಸರ್ಕಾರ ವಿಸ್ತರಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT