ಖ್ಯಾತ ಶಿಲ್ಪಿ, ರಾಜ್ಯಸಭಾ ಸದಸ್ಯ ರಘುನಾಥ್‍ ಮೊಹಾಪಾತ್ರ ಕೋವಿಡ್‍ಗೆ ಬಲಿ 
ದೇಶ

ಖ್ಯಾತ ಶಿಲ್ಪಿ, ರಾಜ್ಯಸಭಾ ಸದಸ್ಯ ರಘುನಾಥ್‍ ಮೊಹಾಪಾತ್ರ ಕೋವಿಡ್‍ಗೆ ಬಲಿ

ಖ್ಯಾತ ಶಿಲ್ಪಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ರಘುನಾಥ್‍ ಮೊಹಾಪಾತ್ರ ಭಾನುವಾರ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 

ಭುವನೇಶ್ವರ: ಖ್ಯಾತ ಶಿಲ್ಪಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ರಘುನಾಥ್‍ ಮೊಹಾಪಾತ್ರ ಭಾನುವಾರ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 

ಅವರಿಗೆ 78 ವರ್ಷ ವಯಸ್ಸಾಗಿತ್ತು. ಕೋವಿಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಘುನಾಥ್‍ ಮೊಹಾಪಾತ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಕಲೆ, ಸಂಸ್ಕೃತಿ, ವಾಸ್ತುಶಿಲ್ಪ ಲೋಕಕ್ಕೆ ಮೊಹಾಪಾತ್ರ ಅವರ ಕೊಡುಗೆ ಅಪಾರ. ಸಾಂಪ್ರದಾಯಿಕ ಕರಕುಶಲ ವಸ್ತುಗಳಿಗೆ ಜನಪ್ರಿಯತೆ ಹೆಚ್ಚಿಸುವುದರಲ್ಲಿ ಅವರ ಕೊಡುಗೆ ಸದಾ ಸ್ಮರಣೀಯವಾಗಿದೆ, ನಾನು ದುಃಖತಪ್ತ ಕುಟುಂಬದವರೊಂದಿಗೆ ಇದ್ದೇನೆ" ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CEC 'ಮತ ಕಳ್ಳರ ರಕ್ಷಕ', ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಗ್ರಾಮಗಳು

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಹಣಕಾಸು ಸ್ವಾತಂತ್ರ್ಯಕ್ಕೆ 7 ಸರಳ ನಿಯಮಗಳು! (ಹಣಕ್ಲಾಸು)

SCROLL FOR NEXT