ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ 
ದೇಶ

ಭಾರತದ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ 

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ. 

ನವದೆಹಲಿ: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾದ ಐವರ್ಮೆಕ್ಟಿನ್ ಔಷಧಿ ಬಗ್ಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ. 

ಪಾರಾಸಿಟಿಕ್ ಸೋಂಕುಗಳನ್ನು ನಿವಾರಿಸುವುದಕ್ಕಾಗಿ ಅನುಸರಿಸಲಾಗುತ್ತಿದ್ದ ಚಿಕಿತ್ಸಾ ವಿಧಾನದಲ್ಲಿ ಬಾಯಿಯಿಂದ ತೆಗೆದುಕೊಳ್ಳುವ ಐವರ್ಮೆಕ್ಟಿನ್ ಔಷಧಿಯನ್ನು ಕೋವಿಡ್-19 ರೋಗಿಗಳಿಗೂ ನೀಡುವುದಕ್ಕೆ ಭಾರತ ಸರ್ಕಾರ ಪ್ರಕಟಿಸಿರುವ  ಕೋವಿಡ್-19 ನಿರ್ವಹಣೆ ನಿಯಮಗಳಲ್ಲಿ ಸಲಹೆ ನೀಡಲಾಗಿತ್ತು.

ಆದರೆ ಇದರ ವಿರುದ್ಧ ಡಬ್ಲ್ಯುಹೆಚ್ಒ ಸಾರ್ವತ್ರಿಕ ಬಳಕೆಯ ವಿರುದ್ಧ ಎಚ್ಚರಿಸಿದೆ. ಪ್ರಾರಂಭಿಕ ಹಂತದ ಸೋಂಕು ಲಕ್ಷಣಗಳಿರುವವರಿಗೆ ಐವರ್ಮೆಕ್ಟಿನ್ ಔಷಧ ಬಳಕೆ ಮಾಡಲು ಹೇಳಲಾಗಿತ್ತಾದರೂ ಆದರೆ ಕೋವಿಡ್-19 ಗೆ ಈ ಔಷಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲ ಎಂದು ಹೇಳಲಾಗುತ್ತಿದೆ. 

ಹೊಸ ರೋಗಗಳಿಗೆ ಔಷಧಗಳನ್ನು ನೀಡುವಾಗ ಸುರಕ್ಷತೆ ಹಾಗೂ ಪರಿಣಾಮಕಾರಿತ್ವ ಬಹಳ ಮುಖ್ಯವಾಗುತ್ತದೆ. ಕ್ಲಿನಿಕಲ್ ಟ್ರಯಲ್ ಗಳನ್ನು ಹೊರತುಪಡಿಸಿ ಕೋವಿಡ್-19 ಗೆ ಐವರ್ಮೆಕ್ಟಿನ್ ನೀಡುವುದರ ವಿರುದ್ಧ ಡಬ್ಲ್ಯುಹೆಚ್ಒ ಶಿಫಾರಸು ಮಾಡುತ್ತದೆ ಎಂದು ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT