ಮನೋಹರ್ ಲಾಲ್ ಖಟ್ಟರ್ 
ದೇಶ

ಕೋವಿಡ್-19 ಗ್ರಾಮಗಳಿಗೂ ಹರಡುತ್ತಿದೆ, ಪ್ರತಿಭಟನೆ ನಿಲ್ಲಿಸಿ: ರೈತರಿಗೆ ಹರ್ಯಾಣ ಸಿಎಂ 

ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ ಬರೆದಿದ್ದು ಕೋವಿಡ್-19 ಹಿನ್ನೆಲೆ ತಕ್ಷಣವೇ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದ್ದಾರೆ. 

ಚಂಡೀಗಢ: ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ ಬರೆದಿದ್ದು ಕೋವಿಡ್-19 ಹಿನ್ನೆಲೆ ತಕ್ಷಣವೇ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದ್ದಾರೆ. 

ರೈತರ ನಡೆ ಹಾಗೂ ಪ್ರತಿಭಟನೆಗಳಿಂದಾಗಿ ಗ್ರಾಮೀಣ ಭಾಗಗಳಿಗೂ ಕೋವಿಡ್-19 ಸೋಂಕು ಹರಡುತ್ತಿದೆ ಎಂದು ಪತ್ರದ ಮೂಲಕ ಖಟ್ಟರ್ ಎಚ್ಚರಿಸಿದ್ದಾರೆ. 

ಕೋವಿಡ್-19 ಪರಿಸ್ಥಿತಿ ತಹಬದಿಗೆ ಬಂದ ನಂತರ ಬೇಕಾದಲ್ಲಿ ನೀವು ಮತ್ತೆ ಪ್ರತಿಭಟನೆಯನ್ನು ಪುನಃ ಪ್ರಾರಂಭಿಸಿ, ಆದರೆ ಈಗ ತಕ್ಷಣವೇ ಪ್ರತಿಭಟನೆ ನಿಲ್ಲಿಸಿ ಎಂದು ಖಟ್ಟರ್ ಮನವಿ ಮಾಡಿದ್ದಾರೆ. ಕನಿಷ್ಟ ಒಂದು ತಿಂಗಳ ಕಾಲವಾದರೂ ರೈತರು ತಮ್ಮ ಪ್ರತಿಭಟನೆಗಳನ್ನು ನಿಲ್ಲಿಸಬೇಕಿದೆ ಎಂದು ಖಟ್ಟರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT