ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ಘೋಷಣೆ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಮಂಗಳವಾರ ಪ್ರಕಟಿಸಿದ್ದಾರೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಮಂಗಳವಾರ ಪ್ರಕಟಿಸಿದ್ದಾರೆ.

ಸಂಪಾದನೆ ಮಾಡುತ್ತಿದ್ದ ಪ್ರಮುಖ ವ್ಯಕ್ತಿ ಮೃತಪಟ್ಟಂತಹ ಕುಟುಂಬಗಳಿಗೆ ಪರಿಹಾರದ ಜೊತೆಗೆ ಪ್ರತಿ ತಿಂಗಳು 2500 ಪಿಂಚಣಿಯನ್ನು ಘೋಷಿಸಲಾಗಿದೆ.

ಒಂದು ವೇಳೆ ಗಂಡ ಮೃತಪಟ್ಟಿದ್ದರೆ, ಹೆಂಡತಿಗೆ ಪಿಂಚಣಿ ನೀಡಲಾಗುವುದು, ಪತ್ನಿ ಸಾವನ್ನಪ್ಪಿದ್ದರೆ ಗಂಡನಿಗೆ ಪಿಂಚಣಿ ಸಿಗಲಿದೆ. ಒಂದು ಅವಿವಾಹಿತರು ಮೃತಪಟ್ಟಿದ್ದರೆ, ಅವರ ಪೋಷಕರಿಗೆ ಪಿಂಚಣಿ ದೊರೆಯಲಿದೆ.

ಕೋವಿಡ್ ನಿಂದ ಅನಾಥರಾದ ಅಥವಾ ಫೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅವರ 25 ನೇ ವಯಸ್ಸಿನವರೆಗೂ ಪ್ರತಿ ತಿಂಗಳು 2500 ರೂ. ಪಿಂಚಣಿ  ದೊರೆಯಲಿದೆ.ಅಲ್ಲದೇ ಉಚಿತವಾಗಿ ಶಿಕ್ಷಣ ಕೂಡಾ ಸಿಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT