ವಿಜಯ್ ಕಶ್ಯಪ್ 
ದೇಶ

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೋನಾಗೆ ಬಲಿ: ಪ್ರಧಾನಿ ಮೋದಿ ಸಂತಾಪ

ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 

ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 

53 ವರ್ಷದ ವಿಜಯ್ ಕಶ್ಯಪ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

ವಿಜಯ್ ಕಶ್ಯಪ್‌ ಅವರ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT