ವೆಂಕಯ್ಯನಾಯ್ಡು 
ದೇಶ

ಮನುಕುಲಕ್ಕೆ ಜೀವವೈವಿಧ್ಯತೆ ಅತ್ಯಗತ್ಯ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಜೀವವೈವಿಧ್ಯತೆಯ ಮಹತ್ವದ ಬಗ್ಗೆ ದೇಶದ ಯುವಜನತೆಗೆ ಅರಿವು ಮೂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ನವದೆಹಲಿ: ಜೀವವೈವಿಧ್ಯತೆಯ ಮಹತ್ವದ ಬಗ್ಗೆ ದೇಶದ ಯುವಜನತೆಗೆ ಅರಿವು ಮೂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಶನಿವಾರ ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯ ಸಂದರ್ಭದಲ್ಲಿ ವೆಂಕಯ್ಯನಾಯ್ಡು ತಮ್ಮ ಸಂದೇಶದಲ್ಲಿ, ಇಡೀ ಭೂ ಗ್ರಹ ಪರಸ್ಪರ ಸಂಪರ್ಕ ಹೊಂದಿದ್ದು, ಅದರಲ್ಲಿ ಮಾನವ ಒಂದು ಭಾಗವಾಗಿದ್ದಾನೆ. ಪಕೃತಿಗೆ ಪರಿಹಾರೋಪಾಯದ ಭಾಗ ನಾವಾಗಿದ್ದೇವೆ ಎಂದು ಹೇಳಿದ್ದಾರೆ.

‘ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯ ಸಂದರ್ಭದಲ್ಲಿ, ಯುವ ಪೀಳಿಗೆಗೆ ಸುಸ್ಥಿರ ಅಭಿವೃದ್ಧಿಯ ಜೀವನಶೈಲಿ ಮತ್ತು ಜೀವವೈವಿಧ್ಯತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವ ಪಣವನ್ನು ನಾವು ತೆಗದುಕೊಳ್ಳಬೇಕು.’ ಎಂದು ಅವರು ಹೇಳಿದ್ದಾರೆ. ವಿಶೇಷವೆಂದರೆ, ಜೀವವೈವಿಧ್ಯತೆಯ ವಿಷಯಗಳ ಬಗ್ಗೆ ತಿಳಿವಳಿಕೆ ಮತ್ತು ಜಾಗೃತಿ ಹೆಚ್ಚಿಸಲು ವಿಶ್ವಸಂಸ್ಥೆ ಮೇ 22 ರಂದು ಜೈವಿಕ ವೈವಿಧ್ಯತೆಯ ಅಂತಾರಾಷ್ಟ್ರೀಯ ದಿನವನ್ನಾಗಿ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT