ಸಂಗ್ರಹ ಚಿತ್ರ 
ದೇಶ

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ

ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಕೋವಿಡ್‌–19 ಪ್ರಸರಣ ತಡೆಯುವ ಸಂಬಂಧ ವಿಜಯೋತ್ಸವ ಹಾಗೂ ಮೆರವಣಿಗೆಗಳ ಮೇಲೆ ಈಗಾಗಲೇ ನಿಷೇಧ ಹೇರಿರುವುದನ್ನು ಆಯೋಗವು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ನೆನಪಿಸಿದೆ.

ಕರ್ನಾಟಕದ ಹಾನಗಲ್‌, ಸಿಂದಗಿ ಸೇರಿದಂತೆ ವಿವಿಧ ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT