ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ 
ದೇಶ

"ಬೆಳಗಿನ ಜಾವ ಜೋರಾಗಿ ಕೇಳುವ ಶಬ್ಧ ನಿದ್ರೆಗೆ ಭಂಗ ತರುತ್ತದೆ: ಪ್ರಜ್ಞಾ ಸಿಂಗ್ ಠಾಕೂರ್"

ಮುಂಜಾನೆ ಜೋರಾಗಿ ಕೇಳಿಸುವ ಶಬ್ಧದಿಂದ ಜನರ ನಿದ್ರೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಇದು ಕೆಲವರ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಭೋಪಾಲ್​: ಮುಂಜಾನೆ ಜೋರಾಗಿ ಕೇಳಿಸುವ ಶಬ್ಧದಿಂದ ಜನರ ನಿದ್ರೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಇದು ಕೆಲವರ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಭೋಪಾಲ್ ಜಿಲ್ಲೆಯ ಬೆರಾಸಿಯಾ ಪಟ್ಟಣದ ದೇವಸ್ಥಾನವೊಂದರಲ್ಲಿ ಮಾತನಾಡಿದ ಅವರು, ಹಿಂದೂಗಳು ಮೈಕ್ ಮತ್ತು ಆಂಪ್ಲಿಫೈಯರ್ ಗಳನ್ನು ಬಳಸಿದರೆ ಅದು ಅನ್ಯಧರ್ಮಿಯರಿಗೆ ತೊಂದರೆ ನೀಡುತ್ತದೆ ಎಂದರು. ಆದ್ರೆ, ಠಾಕೂರ್ ತಮ್ಮ ಭಾಷಣದಲ್ಲಿ 'ಅಜಾನ್' ಎಂಬ ಪದವನ್ನು ಬಳಸಲಿಲ್ಲ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ಧನ್ಯವಾದ ಅರ್ಪಿಸಿದರು. ದೇಶಕ್ಕೆ ಅವರಂತ ನಾಯಕನ ಅಗತ್ಯವಿದೆ. ಅವರ ನಾಯಕತ್ವದಲ್ಲಿ ಜನರು ಸನ್ಮಾರ್ಗದಲ್ಲಿ ಮುನ್ನಡೆಯಬಹುದು. ಹಿಂದೂಗಳು ಯಾವುದೇ ವಿವಾದವಿಲ್ಲದೆ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT